ಬ್ರೇಕಿಂಗ್ ನ್ಯೂಸ್
18-12-20 10:15 pm Mangaluru Correspondent ಕರಾವಳಿ
ಮಂಗಳೂರು, ಡಿ.18: ಲವ್ ಜಿಹಾದ್ ವಿಷ ವರ್ತುಲಕ್ಕೆ ಬಲಿಯಾಗಿ ಗಂಡ ಮತ್ತು ಆತನ ಕುಟುಂಬದಿಂದ ತಿರಸ್ಕಾರಕ್ಕೆ ಒಳಗಾಗಿರುವ ಆಸಿಯಾ ಯಾನೆ ಶಾಂತಿ ಜೂಬಿ ಇಂದು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಆಸಿಯಾ ಆಧುನಿಕ್ ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರ ಜೊತೆಗೆ ಸುಳ್ಯದಲ್ಲಿರುವ ಗಂಡನ ಮನೆಗೆ ತೆರಳಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಗಂಡನ ಮನೆಯ ಒಳಗೆ ಕಾಲಿಡುತ್ತಿದ್ದಂತೆ, ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನೆಯ ಒಳಗೇ ರಂಪಾಟ ನಡೆದಿದೆ. ಗಂಡನ ತಂದೆ ಮತ್ತು ಅವರ ಇನ್ನೊಬ್ಬ ಮಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವೇಳೆ, ತಳ್ಳಾಟ ನಡೆದಿದ್ದು, ಆಸಿಯಾಳ ಪರ್ಸ್ ಮತ್ತು ಮೊಬೈಲ್ ನೆಲಕ್ಕೆ ಬಿದ್ದಿದೆ. ಈ ವೇಳೆ, ಪತಿ ಇಬ್ರಾಹಿಂ ಸೋದರ ಶಿಹಾಬ್ ಪರ್ಸ್ ಮತ್ತು ಮೊಬೈಲ್ ಎತ್ತಿಕೊಂಡು ಹೊರಗೆ ಹೋಗಿದ್ದಾನೆ.

ಆನಂತ್ರವೂ ಮಾವ ಮತ್ತು ಆಸಿಯಾ ನಡುವೆ ತಳ್ಳಾಟ ನಡೆದಿದ್ದು, ಬಳಿಕ ಗಂಡನ ಕೋಣೆಗೆ ತೆರಳಿ ಬಾಗಿಲು ಹಾಕ್ಕೊಂಡಿದ್ದಾರೆ. ಆದರೆ, ಗಂಡನ ತಂದೆ ಕೋಣೆಯ ಬಾಗಿಲಿನ ಚಿಲಕ ಮುರಿದು ಒಳಗೆ ನುಗ್ಗಿದ್ದಾರೆ. ಆದರೆ, ಏನೇ ಮಾಡಿದ್ರೂ ನಾನು ಹೊರಗೆ ಹೋಗಲ್ಲ. ಇದು ನನ್ನ ಗಂಡನ ಮನೆ. ಇದರಲ್ಲಿ ನನಗೂ ಹಕ್ಕಿದೆ ಎಂದು ಆಸಿಯಾ ಕೂಡ ಪಟ್ಟುಹಿಡಿದಿದ್ದಾರೆ. ತಳ್ಳಾಟ ಸಂದರ್ಭ ಆಸಿಯಾಳ ಹಣೆಗೆ ಗೋಡೆ ತಾಗಿ ಪೆಟ್ಟು ಬಿದ್ದಿದೆ.
ಇವೆಲ್ಲದಕ್ಕೂ ಹ್ಯೂಮನ್ ರೈಟ್ಸ್ ಸಂಘಟನೆ ಸದಸ್ಯರು ಸಾಕ್ಷಿಯಾಗಿದ್ದು, ಬಳಿಕ ಅಲ್ಲಿಂದ ಮರಳಿದ್ದಾರೆ. ಆಸಿಯಾ ತಾನು ಇದೇ ಮನೆಯಲ್ಲಿ ಇರುತ್ತೇನೆಂದು ಅಲ್ಲಿ ಉಳಿದುಕೊಂಡಿದ್ದಾರೆ. ಹೀಗೆಂದು ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರು ‘ಹೆಡ್ ಲೈನ್ ಕರ್ನಾಟಕ’ಕ್ಕೆ ತಿಳಿಸಿದ್ದಾರೆ.
Asia Joobi Asiya Ibrahim Khaleel Kattekar a victim of love jihad has finally entered her husband's house with the help of Adunik Human Rights Team but she has been assaulted by her inlaws at Sullia. The Husband is said to be absconding.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am