ಬ್ರೇಕಿಂಗ್ ನ್ಯೂಸ್
09-04-25 10:57 pm Mangalore Correspondent ಕರಾವಳಿ
ಮಂಗಳೂರು, ಎ.9 : ಅತಿ ವೇಗದಲ್ಲಿ ನುಗ್ಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು ಅಳಪೆ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಡಿವೈಡರ್ ಮೇಲೇರಿ ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ನಿಂತಿದೆ. ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮೂಲಕ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು. ಘಟನೆಯಿಂದ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿದೆ. ಬಳಿಕ ಡಿವೈಡರ್ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿ ಮೇಲಕ್ಕೆತ್ತಿ ಬದಿಗೆ ಸರಿಸಿದ್ದಾರೆ.
Mangalore Driver Loses Control, Car Comes to Rest on Divide at alpe in padil.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm