ಬ್ರೇಕಿಂಗ್ ನ್ಯೂಸ್
09-04-25 10:57 pm Mangalore Correspondent ಕರಾವಳಿ
ಮಂಗಳೂರು, ಎ.9 : ಅತಿ ವೇಗದಲ್ಲಿ ನುಗ್ಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು ಅಳಪೆ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಡಿವೈಡರ್ ಮೇಲೇರಿ ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ನಿಂತಿದೆ. ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮೂಲಕ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು. ಘಟನೆಯಿಂದ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿದೆ. ಬಳಿಕ ಡಿವೈಡರ್ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿ ಮೇಲಕ್ಕೆತ್ತಿ ಬದಿಗೆ ಸರಿಸಿದ್ದಾರೆ.
Mangalore Driver Loses Control, Car Comes to Rest on Divide at alpe in padil.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm