ಬ್ರೇಕಿಂಗ್ ನ್ಯೂಸ್
11-04-25 10:35 am Mangalore Correspondent ಕರಾವಳಿ
ಉಳ್ಳಾಲ, ಎ.11 : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟ ದುರ್ದೈವಿ. ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರ್ ಅವರನ್ನ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಯಶೋಧರ್ ಅವರು ಇಂದು ಮುಂಜಾನೆಯೇ ಸೋಮೇಶ್ವರ ಸೋಮನಾಥ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಕುರಿತಂತೆ ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿರೋದನ್ನ ಸ್ನೇಹಿತರು ನೋಡಿದ್ದರು. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದರಂತೆ. ಲೋ ಬಿಪಿಯಿಂದಲೇ ಅವರಿಂದು ತೆಂಗಿನ ಮರದಿಂದ ಬಿದ್ದಿರೋದಾಗಿ ಹೇಳಲಾಗುತ್ತಿದೆ. ಅವರ ಅಕಾಲಿಕ ಸಾವು ಮನೆಮಂದಿ, ಬಂಧು ಮಿತ್ರರನ್ನ ಆಘಾತಗೊಳಿಸಿದೆ. ಮೃತ ಯಶೋಧರ್ ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
Tragic Accident, 46 Year Old Man Dies After Fall from Coconut Tree While Harvesting Toddy in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm