ಬ್ರೇಕಿಂಗ್ ನ್ಯೂಸ್
11-04-25 02:49 pm Mangalore Correspondent ಕರಾವಳಿ
ಮಂಗಳೂರು, ಎ.11 : ಮಂಗಳೂರು - ಪುತ್ತೂರು ಎಕ್ಸ್ ಪ್ರೆಸ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾಗಿದ್ದು ಎ.12ರಿಂದ ದಿನದಲ್ಲಿ ನಾಲ್ಕು ಬಾರಿ ಸಂಚರಿಸಲಿದೆ. ವಿಸ್ತರಣೆಗೊಂಡ ರೈಲನ್ನು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ.
ಸಂಸದ ಬ್ರಿಜೇಶ್ ಅವರು ಈ ಯೋಜನೆಯನ್ನು ಕೇಂದ್ರ ರೈಲ್ವೇ ಸಚಿವಾಲಯದೊಂದಿಗೆ ನಿರಂತರ ಪ್ರಯತ್ನದ ಮೂಲಕ ಈಡೇರಿಸಲು ಪ್ರಯತ್ನಿಸಿದ್ದಾಗಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ರೈಲು ವೇಳಾಪಟ್ಟಿ ಹೀಗಿದೆ
ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ- ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ.
ಅದೇ ದಿನ ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಮಂಗಳೂರು ಸೆಂಟ್ರಲ್ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ಅದೇ ದಿನ ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
Minister of State (MoS) for Railways V Somanna will flag off extension of services of Mangaluru Central-Kabaka Puttur passenger train to Subrahmanya Road at Mangaluru Central Railway Station on April 12, Dakshina Kannada MP Capt Brijesh Chowta said.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm