ಬ್ರೇಕಿಂಗ್ ನ್ಯೂಸ್
11-04-25 02:49 pm Mangalore Correspondent ಕರಾವಳಿ
ಮಂಗಳೂರು, ಎ.11 : ಮಂಗಳೂರು - ಪುತ್ತೂರು ಎಕ್ಸ್ ಪ್ರೆಸ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾಗಿದ್ದು ಎ.12ರಿಂದ ದಿನದಲ್ಲಿ ನಾಲ್ಕು ಬಾರಿ ಸಂಚರಿಸಲಿದೆ. ವಿಸ್ತರಣೆಗೊಂಡ ರೈಲನ್ನು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ.
ಸಂಸದ ಬ್ರಿಜೇಶ್ ಅವರು ಈ ಯೋಜನೆಯನ್ನು ಕೇಂದ್ರ ರೈಲ್ವೇ ಸಚಿವಾಲಯದೊಂದಿಗೆ ನಿರಂತರ ಪ್ರಯತ್ನದ ಮೂಲಕ ಈಡೇರಿಸಲು ಪ್ರಯತ್ನಿಸಿದ್ದಾಗಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ರೈಲು ವೇಳಾಪಟ್ಟಿ ಹೀಗಿದೆ
ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ- ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ.
ಅದೇ ದಿನ ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಮಂಗಳೂರು ಸೆಂಟ್ರಲ್ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ಅದೇ ದಿನ ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
Minister of State (MoS) for Railways V Somanna will flag off extension of services of Mangaluru Central-Kabaka Puttur passenger train to Subrahmanya Road at Mangaluru Central Railway Station on April 12, Dakshina Kannada MP Capt Brijesh Chowta said.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm