ಬ್ರೇಕಿಂಗ್ ನ್ಯೂಸ್
 
            
                        13-04-25 05:20 pm Mangalore Correspondent ಕರಾವಳಿ
 
            ಉಳ್ಳಾಲ, ಎ.13 : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರದಲ್ಲಿ ಸಿಲುಕಿದ್ದು ಸ್ಥಳೀಯ ಮೊಗವೀರ ಸಮುದಾಯದ ಈಜುಗಾರರು ರಕ್ಷಿಸಿದ್ದಾರೆ. ಗಂಭೀರಗೊಂಡ ಓರ್ವ ಮಹಿಳೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ(38), ಸೌಮ್ಯಾ(39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಮಹಿಳೆಯರು ಭಾನುವಾರ ಬೆಳಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಬೀಚ್ ಗೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ.
ಕೂಡಲೇ ಸಮಯ ಪ್ರಜ್ಞೆ ಮೆರೆದ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿದ್ದಾರೆ.
 
            
            
            Four women rescued from drowning at Ullal beach in Mangalore. The four from Bangalore had come to Mangalore to visit the temple at kuthar.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm