ಬ್ರೇಕಿಂಗ್ ನ್ಯೂಸ್
 
            
                        16-04-25 01:29 pm Mangalore Correspondent ಕರಾವಳಿ
 
            ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
            
            
            A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm