ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm