ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm