ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm