ಬ್ರೇಕಿಂಗ್ ನ್ಯೂಸ್
 
            
                        16-04-25 10:58 pm Mangalore Correspondent ಕರಾವಳಿ
 
            ಬಂಟ್ವಾಳ, ಎ.16 : ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ (ಐಸಿವೈಎಂ) ತೊಡಂಬಿಲ ಘಟಕದ ಅಧ್ಯಕ್ಷ ಮೆಲ್ರಾಯ್ ಡಿಸೋಜ (25) ಮೃತಪಟ್ಟ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಇವರು ತನ್ನ ಮನೆಯತ್ತ ಬೈಕ್ ನಲ್ಲಿ ತೆರಳುತ್ತಿದ್ದಾಗ ರಸ್ತೆ ಮಧ್ಯದ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ಮೆಲ್ರಾಯ್ ಡಿಸೋಜ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ತಲೆಗೆ ಪೆಟ್ಟು ಬಿದ್ದುದರಿಂದ ಪ್ರಾಣ ಉಳಿಯಲಿಲ್ಲ.
ಮೆಲ್ರಾಯ್ ಡಿಸೋಜ ಐಸಿವೈಎಂ ಬಂಟ್ವಾಳ ವಿಭಾಗದಲ್ಲಿ ಯುವಕರ ಬಳಗದಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದರು. ಕ್ರಿಶ್ಚಿಯನ್ ಸಮುದಾಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದರು. ಅನಿರೀಕ್ಷಿತವಾಗಿ ಬೈಕ್ ಅಪಘಾತದಲ್ಲಿ ಮೆಲ್ರಾಯ್ ಸಾವಿಗೀಡಾಗಿದ್ದು ಸ್ನೇಹಿತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೆಲ್ರಾಯ್ ಡಿಸೋಜ ಅಗಲಿಕೆ ಬಗ್ಗೆ ಐಸಿವೈಎಂ ಕೇಂದ್ರೀಯ ಘಟಕ ಸಂತಾಪ ವ್ಯಕ್ತಪಡಿಸಿದೆ.
 
            
            
            In a tragic incident on Tuesday night, Melroy D’Sa (25), president of the ICYM Thodambila Unit, lost his life in a road accident. According to reports, Melroy was riding his bike when he reportedly lost control due to a pothole on the road. Locals rushed to his aid and quickly transported him to a nearby hospital. Despite immediate medical attention, he tragically succumbed to his injuries.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm