ಬ್ರೇಕಿಂಗ್ ನ್ಯೂಸ್
19-12-20 01:27 pm Mangalore Correspondent ಕರಾವಳಿ
ಉಳ್ಳಾಲ, ಡಿ.19: ನಗರೋತ್ಥಾನ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಗೊಳ್ಳಲಿದ್ದು ಮಾಜಿ ಸಚಿವ ಯು.ಟಿ ಖಾದರ್ ನೂತನ ಮಾರುಕಟ್ಟೆ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ತೊಕ್ಕೊಟ್ಟಿನ ಹೃದಯಭಾಗ ಒಳಪೇಟೆಯನ್ನು ಅಭಿವೃದ್ಧಿ ಪಡಿಸಲು ನಗರೋತ್ಥಾನ ಯೋಜನೆಯಡಿ ದೊಡ್ಡ ಮೊತ್ತದ ಅನುದಾನ ವ್ಯಯಿಸಲಾಗುತ್ತಿದೆ. ಸುಸಜ್ಜಿತ ಹಾಗೂ ಮಾದರಿಯಾದ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ತೊಕ್ಕೊಟ್ಟು ಒಳಪೇಟೆಯ ನಾಗರಿಕರು, ವರ್ತಕರ ಸಹಕಾರ ಇದಕ್ಕೆ ಅಗತ್ಯ.


ಅಂಬೇಡ್ಕರ್ ಮೈದಾನ ಅಭಿವೃದ್ಧಿಗೂ ಒಂದು ಕೋಟಿ ಹತ್ತು ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಮೈದಾನವನ್ನು ಯಾವ ರೀತಿ ಅಭಿವೃದ್ಧಿ ಪಡಿಸಬೇಕೆಂದು ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗುವುದು. ಒಳಪೇಟೆ ಜಂಕ್ಷನ್ ಅನ್ನು ಅಭಿವೃದ್ಧಿ ಪಡಿಸುವ ಯೋಜನೆ ಇದೆ ಎಂದರು.
ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷರಾದ ಅಯೂಬ್ ಮಂಚಿಲ, ಸದಸ್ಯರಾದ ಭಾಝಿಲ್ ಡಿ ಸೋಜ, ಭಾರತಿ, ಸಪ್ನಾ ಹರೀಶ್, ಶಶಿಕಲಾ, ಗೀತಾ ಬಾಯಿ, ರವಿಚಂದ್ರ ಗಟ್ಟಿ, ಇಸ್ಮಾಯಿಲ್, ಮಾಜಿ ಸದಸ್ಯರಾದ ಕಿಶೋರ್ ತೊಕ್ಕೊಟ್ಟು, ವರ್ತಕರಾದ ಮೆಹರಾಜ್ ಲತೀಫ್ ಮೊದಲಾದವರು ಇದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am