ಬ್ರೇಕಿಂಗ್ ನ್ಯೂಸ್
19-12-20 01:27 pm Mangalore Correspondent ಕರಾವಳಿ
ಉಳ್ಳಾಲ, ಡಿ.19: ನಗರೋತ್ಥಾನ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಗೊಳ್ಳಲಿದ್ದು ಮಾಜಿ ಸಚಿವ ಯು.ಟಿ ಖಾದರ್ ನೂತನ ಮಾರುಕಟ್ಟೆ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ತೊಕ್ಕೊಟ್ಟಿನ ಹೃದಯಭಾಗ ಒಳಪೇಟೆಯನ್ನು ಅಭಿವೃದ್ಧಿ ಪಡಿಸಲು ನಗರೋತ್ಥಾನ ಯೋಜನೆಯಡಿ ದೊಡ್ಡ ಮೊತ್ತದ ಅನುದಾನ ವ್ಯಯಿಸಲಾಗುತ್ತಿದೆ. ಸುಸಜ್ಜಿತ ಹಾಗೂ ಮಾದರಿಯಾದ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ತೊಕ್ಕೊಟ್ಟು ಒಳಪೇಟೆಯ ನಾಗರಿಕರು, ವರ್ತಕರ ಸಹಕಾರ ಇದಕ್ಕೆ ಅಗತ್ಯ.


ಅಂಬೇಡ್ಕರ್ ಮೈದಾನ ಅಭಿವೃದ್ಧಿಗೂ ಒಂದು ಕೋಟಿ ಹತ್ತು ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಮೈದಾನವನ್ನು ಯಾವ ರೀತಿ ಅಭಿವೃದ್ಧಿ ಪಡಿಸಬೇಕೆಂದು ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗುವುದು. ಒಳಪೇಟೆ ಜಂಕ್ಷನ್ ಅನ್ನು ಅಭಿವೃದ್ಧಿ ಪಡಿಸುವ ಯೋಜನೆ ಇದೆ ಎಂದರು.
ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷರಾದ ಅಯೂಬ್ ಮಂಚಿಲ, ಸದಸ್ಯರಾದ ಭಾಝಿಲ್ ಡಿ ಸೋಜ, ಭಾರತಿ, ಸಪ್ನಾ ಹರೀಶ್, ಶಶಿಕಲಾ, ಗೀತಾ ಬಾಯಿ, ರವಿಚಂದ್ರ ಗಟ್ಟಿ, ಇಸ್ಮಾಯಿಲ್, ಮಾಜಿ ಸದಸ್ಯರಾದ ಕಿಶೋರ್ ತೊಕ್ಕೊಟ್ಟು, ವರ್ತಕರಾದ ಮೆಹರಾಜ್ ಲತೀಫ್ ಮೊದಲಾದವರು ಇದ್ದರು.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm