ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm