ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm