ಬ್ರೇಕಿಂಗ್ ನ್ಯೂಸ್
29-04-25 11:38 am Mangalore Correspondent ಕರಾವಳಿ
ಮಂಗಳೂರು, ಎ.29 : ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಮಹಿಳಾ ವೈದ್ಯೆಯನ್ನು ನಗರದ ಹೈಲ್ಯಾಂಡ್ ಆಸ್ಪತ್ರೆ ಸೇವೆಯಿಂದ ತೆರವು ಮಾಡಿದೆ. ಹಿಂದುಗಳ ಬಗ್ಗೆ ಮತ್ತು ದೇಶದ ವಿರುದ್ಧವಾಗಿ ಅರ್ಥ ಬರುವ ರೀತಿಯಲ್ಲಿ ವೈದ್ಯೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ವಿವಾದಾತ್ಮಕ ಪೋಸ್ಟ್ ಹಾಕಿದ್ದರು. HELP STINKY HINDUS BEHIMD ME ( ನನ್ನ ಹಿಂದೆ ಬಿದ್ದಿರುವ ಕೊಳಕು ಹಿಂದೂಗಳಿಗೆ ಸಹಾಯ ಮಾಡಿ) ಮತ್ತು ಚರ್ಚೆಯ ನಡುವೆ ಟೀಕೆಗೆ ಉತ್ತರವಾಗಿ AM I INDIAN ? YES, DO I HATE INDIA ? YES, (ನಾನೂ ಭಾರತೀಯಳೇ, ನಾನು ಭಾರತವನ್ನು ದ್ವೇಷಿಸುತ್ತೇನೆ, ಹೌದು) ಎಂಬ ವಾಕ್ಯಗಳನ್ನು ಬರೆದು ಹಾಕಿದ್ದರು.
ಹೀಗೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಫೀಫ ಫಾತೀಮಾ ಎಂಬ ಮಹಿಳಾ ವೈದ್ಯೆಯ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ವಿವಾದಾತ್ಮಕ ಪೋಸ್ಟ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದರಿಂದ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾ ಅವರನ್ನು ಆಸ್ಪತ್ರೆಯಿಂದ ವಜಾಗೊಳಿಸಿದೆ.
ಇದಲ್ಲದೆ, ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಹೆಚ್.ಆರ್ ಅಧಿಕಾರಿ ಮಹಮ್ಮದ್ ಅಸ್ಲಾಂ ಅವರು ಅಫೀಫಾ ವಿರುದ್ದ ಪೊಲೀಸ್ ದೂರು ನೀಡಿದ್ದು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. BNS ಕಲಂ 196(1)(a), 353(2) ಅಡಿಯಲ್ಲಿ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A doctor working at Highland Hospital has been dismissed from service following allegations of sharing an anti-national post on social media. The action was taken after the post went viral and drew sharp criticism from various quarters.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm