ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm