ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm