ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm