ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm