ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm