ಬ್ರೇಕಿಂಗ್ ನ್ಯೂಸ್
02-05-25 03:29 am Mangaluru Staff ಕರಾವಳಿ
ಮಂಗಳೂರು, ಮೇ 2: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಹರತಾಳ (ಬಂದ್) ನಡೆಸುವಂತೆ ಕರೆ ಕೊಟ್ಟಿದೆ.
ನಡುರಾತ್ರಿ ವೇಳೆಗೆ ಎಜೆ ಆಸ್ಪತ್ರೆಗೆ ಭೇಟಿ ನೀಡಿದ ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಕಾರ್ಯಕರ್ತರ ಆಕ್ರೋಶಕ್ಕೆ ಕಿವಿಯಾದರು. ಈ ವೇಳೆ, ಕೊಲೆ ಘಟನೆಯನ್ನು ಖಂಡಿಸಿ ಒಂದು ದಿನ ಹರತಾಳ ನಡೆಸಬೇಕೆಂದು ಸೇರಿದ್ದ ಕಾರ್ಯಕರ್ತರು ಒತ್ತಾಯಿಸಿದರು.


ಇದರಂತೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶರಣ್ ಪಂಪ್ವೆಲ್, ಮೇ 2ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಂದ್ ಮಾಡಲಾಗುವುದು. ಕೊಲೆ ಕೃತ್ಯ ಎಸಗಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಸುಹಾಸ್ ಶೆಟ್ಟಿ ಮತ್ತು ಗೆಳೆಯರು ಕಾರಿನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ತಲವಾರು ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದರು
The Vishwa Hindu Parishad (VHP) has called for a bandh in Mangalore on Thursday, May 2, in response to the murder of Suhas Shetty. The bandh will be observed from 6:00 AM to 6:00 PM. The Mangalore Police have issued a high alert across the city in anticipation of possible unrest and to ensure law and order during the bandh. Security has been tightened at sensitive locations, and additional forces have been deployed.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm