ಬ್ರೇಕಿಂಗ್ ನ್ಯೂಸ್
 
            
                        02-05-25 12:44 pm Mangalore Correspondent ಕರಾವಳಿ
 
            ಮಂಗಳೂರು, ಮೇ 2 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕಾವು ಉಡುಪಿಗೂ ವಿಸ್ತರಿಸಿದೆ. ಉಡುಪಿ ಜಿಲ್ಲೆಯ ಅತ್ರಾಡಿಯಲ್ಲಿ ಮುಸ್ಲಿಂ ಯುವಕನೊಬ್ಬನ ಹತ್ಯೆಗೆ ಯತ್ನ ನಡೆದಿದ್ದು ತಲವಾರು ದಾಳಿಯಾಗಿದೆ.
ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬವರ ಮೇಲೆ ದಾಳಿಯಾಗಿದೆ. ಸುಶಾಂತ್ ಮತ್ತು ಸಂದೇಶ್ ಪೂಜಾರಿ ಎಂಬವರು ಕೊಲೆಗೆ ಯತ್ನಿಸಿದ್ದಾರೆಂದು ದೂರಲಾಗಿದೆ. ಕೂಡಲೇ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ನಸುಕಿನಲ್ಲಿ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಯುವಕನ ಮೇಲೆ ಚೂರಿ ಇರಿತವಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಐವರು ದುಷ್ಕರ್ಮಿಗಳು ದಾಳಿ ಎಸಗಿದ್ದಾರೆ. ಮಂಗಳೂರು ಮಾರುಕಟ್ಟೆಗೆ ಕೆಲಸಕ್ಕೆ ಹೋಗ್ತಿದ್ದ ಇರ್ಶಾದ್ ಎಂಬ ಯುವಕನ ಮೇಲೆ ಇಬ್ಬರು ಬೈಕಿನಲ್ಲಿ ಬಂದವರು ಚೂರಿಯಿಂದ ಇರಿದು ಕೊಲೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇರ್ಶಾದ್ ತನ್ನ ಸ್ಕೂಟರ್ ಬಿಟ್ಟು ಮನೆಯೊಂದಕ್ಕೆ ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಇರ್ಶಾದ್ಗೆ ಚಿಕಿತ್ಸೆ ನೀಡಲಾಗಿದೆ.
 
            
            
            Suhas Shetty Murdered in Mangalore; Sword Attack on Auto Driver in Udupi, Two Arrested. An auto-rickshaw driver was reportedly attacked with a sword in a murder attempt near Shedigudde late at night on May 1. The incident occurred around 11:15 PM, and police have arrested two accused in connection with the case. The arrested have been identified as Sandesh (31), a resident of Bommarabettu in Hiriyadka, and Sushanth (32), a resident of Bapuji Darga.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm