ಬ್ರೇಕಿಂಗ್ ನ್ಯೂಸ್
20-12-20 03:57 pm Mangaluru Correspondent ಕರಾವಳಿ
ಸುಳ್ಯ, ಡಿ.20: ಮಗನಿಂದಲೇ ಹಲ್ಲೆಗೊಳಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡು ಜಿಲ್ಲೆಯ ಬಂದಡ್ಕದ ಲಕ್ಷ್ಮಣ ಗೌಡ (69) ಎಂಬವರು ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ ಮತ್ತು ಅವರ ಮಗನ ನಡುವೆ ಹೊಡೆದಾಟ ನಡೆದಿದ್ದು ಮಗ ತಂದೆಗೆ ಅಡಿಕೆ ಮರದ ಸಲಾಕೆಯಿಂದ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ ಜೊತೆಗಿದ್ದ ಅಳಿಯ ಊಟ ತರಲೆಂದು ವಾರ್ಡಿನಿಂದ ಹೊರಗೆ ಹೋಗಿದ್ದಾಗ ಲಕ್ಷ್ಮಣ ಗೌಡರು ಹೊರಗೆ ಬಂದು ಕಟ್ಟಡದಿಂದ ಹೊರಕ್ಕೆ ಹಾರಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದರೆನ್ನಲಾಗಿದೆ.
ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ತನ್ನ ಮಗ ಹಾಗೂ ಸೊಸೆಯ ಕಾರಣ ಗಲಾಟೆಯಾಗಿ ಮನನೊಂದು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಲಕ್ಷ್ಮಣ ಗೌಡರ ಪತ್ನಿ ಲಲಿತಾ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
In a tragic incident, an elderly man jumped to death from the second floor of a hospital here on the night of Saturday December 19. Laxmana Gowda (69), a resident of Bandadka, had been admitted to KVG hospital here after his son allegedly assaulted him.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm