ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
12-07-25 07:07 pm
Bangalore Correspondent
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
12-07-25 04:21 pm
HK News Desk
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
12-07-25 01:42 pm
Mangalore Correspondent
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
12-07-25 01:32 pm
HK News Desk
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm