ಬ್ರೇಕಿಂಗ್ ನ್ಯೂಸ್
04-05-25 11:26 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್, ಸಾಯುವುದಕ್ಕೆ ರೆಡಿಯಾಗಿರು ಎಂಬುದಾಗಿ ಬೆದರಿಕೆ ಹಾಕಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಜಾಲತಾಣದಲ್ಲಿ ಹಲವು ರೀತಿಯ ಕೋಮು ಪ್ರಚೋದಕ ಸಂದೇಶಗಳು ಹಿಂದು- ಮುಸ್ಲಿಮರನ್ನು ಎತ್ತಿ ಕಟ್ಟುವ ರೀತಿ ರವಾನೆಯಾಗಿವೆ. ಈ ಬಗ್ಗೆ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಹಿಂದು ಸಂಘಟನೆ ಮುಖಂಡರಾದ ಶರಣ್ ಪಂಪ್ವೆಲ್, ಭರತ್ ಕುಮ್ಡೇಲು ವಿರುದ್ಧ ಜೀವ ಬೆದರಿಕೆ ಹಾಕಲಾಗಿದೆ. ಅಲ್ಲದೆ, ಮುಂದಿನ ಟಾರ್ಗೆಟ್ ನೀವೇ, ಸಾಯುವುದಕ್ಕೆ ರೆಡಿಯಾಗಿ ಎಂದೂ ಬೆದರಿಕೆ ಹಾಕಲಾಗಿದೆ. ಶರಣ್ ಪಂಪ್ವೆಲ್ ವಿರುದ್ಧ ಟಿವಿ ಚಾನೆಲ್ ಒಂದರ ಯೂಟ್ಯೂಬ್ ಲೈವ್ ನಲ್ಲಿ ಬೆದರಿಕೆ ಹಾಕುವ ರೀತಿ ಕಮೆಂಟ್ ಹಾಕಲಾಗಿದೆ.
ಈ ರೀತಿಯ ಬರಹಗಳಿದ್ದ ಪೋಸ್ಟ್ ಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದು ಸಂಘಟನೆ ಕಾರ್ಯಕರ್ತರಿಂದ ಭಾರೀ ಆಕ್ರೋಶವೂ ಕೇಳಿಬಂದಿದೆ. ಬೇರೆ ಕೋಮು ಪ್ರಚೋದಕ ಬರಹಗಳ ಬಗ್ಗೆ ಪೊಲೀಸರು ಸುಮೋಟೊ ಕೇಸು ದಾಖಲಿಸಿದ್ದರು. ಶರಣ್ ಮತ್ತು ಭರತ್ ವಿರುದ್ಧ ಜೀವ ಬೆದರಿಕೆ ಹಾಕಿ ಮುಹೂರ್ತ ಫಿಕ್ಸ್ ಮಾಡಿದ್ದೇವೆ ಎನ್ನುವ ವಿಚಾರದ ಬಗ್ಗೆ ಸ್ವತಃ ಕೇಸು ದಾಖಲಿಸಿರಲಿಲ್ಲ. ಪೊಲೀಸರು ದೂರು ಕೊಡಲು ತಿಳಿಸಿದ್ದರಿಂದ ದೂರು ಕೊಟ್ಟಿದ್ದೇನೆ. ಆದರೆ ಮುಸ್ಲಿಮರಿಗಾದರೆ ಇವರೇ ಸುಮೊಟೋ ಕೇಸು ದಾಖಲು ಮಾಡುತ್ತಾರೆ. ನಮ್ಮ ಬಗ್ಗೆ ಯಾಕೆ ತಾರತಮ್ಯ ಮಾಡುತ್ತಾರೆ ಎಂದು ಶರಣ್ ಪಂಪ್ವೆಲ್ ಪ್ರತಿಕ್ರಿಯಿಸಿದ್ದಾರೆ.
FIR Filed in Mangalore Over Death Threats to Sharan Pumpwell on Social Media after the murder of Suhas Shetty in bajpe.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm