ಬ್ರೇಕಿಂಗ್ ನ್ಯೂಸ್
20-12-20 04:19 pm Mangaluru Correspondent ಕರಾವಳಿ
ಮೂಡುಬಿದಿರೆ, ಡಿ.20: ಬೈಕಿಗೆ ಬೋರ್ ವೆಲ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಂಪದವು ಎಂಬಲ್ಲಿ ಸಂಭವಿಸಿದೆ.
ಮುಚ್ಚೂರು ಕಾನ ನಿವಾಸಿ ಚಂದ್ರಶೇಖರ್ ಗೌಡ (32) ಮೃತಪಟ್ವವರು. ಕೂಲಿ ಕಾರ್ಮಿಕರಾಗಿದ್ದ ಇವರು ಭಾನುವಾರ ಬೆಳಗ್ಗೆ ಕುಡುಪು ದೇವಸ್ಥಾನದಲ್ಲಿ ಷಷ್ಠಿ ಜಾತ್ರೆಗೆ ಹೋಗಿದ್ದು, ಅಲ್ಲಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕೊಂಪದವು ತಿರುವಿನಲ್ಲಿ ಡಿಕ್ಕಿ ಸಂಭವಿಸಿದ್ದು, ಬೈಕ್ನಿಂದ ರಸ್ತೆಗೆ ಎಸೆಯಲ್ಪಟ್ಟ ಚಂದ್ರಶೇಖರ್ ತಲೆಗೆ ಬಲವಾದ ಪೆಟ್ಟು ಬಿದ್ದು, ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in Moodbidri as Borewell truck rams on Two-wheeler. The deceased has been identified ad Chandrashekar.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm