ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm