ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm