ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm