ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm