ಬ್ರೇಕಿಂಗ್ ನ್ಯೂಸ್
10-05-25 07:10 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 10ರ ಸಂಜೆ 4 ಗಂಟೆಯಿಂದ ಮೇ 14ರ ಸಂಜೆ 4 ಗಂಟೆ ವರೆಗೆ ಡ್ರೋಣ್ ಹಾರಾಟ ನಿಷೇಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬರದಂತೆ ತಡೆಯಲು ಹಾಗೂ ಪ್ರಸಕ್ತ ವಿದ್ಯಮಾನಗಳನ್ನು ಪರಿಗಣಿಸಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧ ಮಾಡಲಾಗಿದೆ. ಮಂಗಳೂರು ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಠಾಣಾಧಿಕಾರಿಯವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಡ್ರೋಣ್ ಹಾರಾಟ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮತ್ತು ಈ ಆದೇಶ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆದೇಶಿಸಲಾಗಿದೆ.
ಇದೇ ಮಾದರಿಯಲ್ಲಿ ಮೈಸೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲು ಡ್ರೋಣ್ ಹಾರಾಟ ನಿಷೇಧಿಸಿ ಅಲ್ಲಿನ ಪೊಲೀಸ್ ಕಮಿಷನರ್ ಆದೇಶ ಮಾಡಿದ್ದಾರೆ. ಭಾರತ- ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ಮತ್ತು ಗಡಿಭಾಗದಲ್ಲಿ ಡ್ರೋಣ್ ಮೂಲಕ ದಾಳಿ ಹೆಚ್ಚುತ್ತಿರುವುದರಿಂದ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಹೊರಡಿಸಿದ ಆದೇಶದಲ್ಲಿ ಪೊಲೀಸರು ಮಾಹಿತಿ ನೀಡಿಲ್ಲ. ರಾಷ್ಟ್ರೀಯ ಸುರಕ್ಷಿತ ಕೇಂದ್ರಗಳು, ವಿಮಾನ ನಿಲ್ದಾಣಗಳು ಇನ್ನಿತರ ಪ್ರಮುಖ ಕೇಂದ್ರಗಳಿರುವಲ್ಲಿ ಡ್ರೋಣ್ ಹಾರಾಟ ನಿಷೇಧಿಸಿರುವ ಸಾಧ್ಯತೆಯಿದೆ.
Drone Banned in Mangalore and Mysuru Amid India Pakistan Tensions, Police on High Alert.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm