ಬ್ರೇಕಿಂಗ್ ನ್ಯೂಸ್
21-12-20 10:54 am Mangalore Correspondent ಕರಾವಳಿ
ಮಂಗಳೂರು, ಡಿ.20 : ಗ್ರಾಪಂ ಚುನಾವಣೆ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿ ಡಿ.21ರಂದು ಬೆಳಗ್ಗೆ 8 ಗಂಟೆಯಿಂದ ಡಿ.22ರಂದು ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ಚಾಲ್ತಿಯಲ್ಲಿರಲಿದೆ.

ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಯಾವುದೇ ಆಯುಧ, ಕತ್ತಿ , ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ಹಾಗೂ ಸಾಗಿಸುವುದು ನಿಷಿದ್ಧ. ಸಾರ್ವಜನಿಕವಾಗಿ ಯಾವುದೇ ಘೋಷಣೆ ಹಾಕುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆ, ಚಿತ್ರಗಳ ಪ್ರದರ್ಶನ, ಪ್ರಸಾರ, ಪತ್ರಿಕಾ ಪ್ರಕಟನೆ, ಭಿತ್ತಿಪತ್ರ ಅಂಟಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
144 section has been imposed in the city for peaceful Panchayat Elections in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am