ಬ್ರೇಕಿಂಗ್ ನ್ಯೂಸ್
15-05-25 03:33 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಮೇಲ್ವಿಚಾರಕ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.
ಸರ್ವೆ ಇಲಾಖೆ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ ದಾಳಿ ನಡೆಸಲಾಗಿದೆ. ಬಿಜೈ 8ನೇ ಕ್ರಾಸ್ ನಲ್ಲಿ ಮೂರು ಅಂತಸ್ತಿನ ಮನೆಯಿದ್ದು ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಒಟ್ಟು ಮೂರು ಕಾರುಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮನೆ ಮತ್ತು ಕಚೇರಿಗೆ ದಾಳಿ ನಡೆಸಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಬೇರೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಸರ್ವೆ ಇಲಾಖೆಯಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯದಲ್ಲಿದ್ದಾರೆ.
Lokayukta officials conducted an early morning raid on Thursday at the residence and office of survey supervisor Manjunath in Mangaluru, in connection with allegations of possessing assets disproportionate to his known sources of income. The raid was led by the Lokayukta SP, targeting Manjunath’s residence
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm