ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm