ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm