ಬ್ರೇಕಿಂಗ್ ನ್ಯೂಸ್
16-05-25 06:05 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಲು ಯತ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ಏರ್ಪೋರ್ಟ್ ನಿಂದ ಮಂಗಳೂರಿಗೆ ಬರುತ್ತಿದ್ದಾಗ ಯೆಯ್ಯಾಡಿ ಬಳಿ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಆದರೆ ಸಿಎಂ ಬೆಂಗಾವಲು ಪಡೆಯ ಕಾರು ಬರುವುದಕ್ಕೆ ಮುನ್ನವೇ ಕಪ್ಪು ಕೋಟಿನಲ್ಲಿದ್ದ ಸಿಸಿಬಿ ಪೊಲೀಸರು ತಡೆ ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗುತ್ತಾ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.











ಕಾರ್ಯಕರ್ತರನ್ನು ಬಳಿಕ ಪೊಲೀಸ್ ಬಸ್ಸಿನಲ್ಲಿ ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿನ ಪಡೀಲ್ ನಲ್ಲಿ ನಿರ್ಮಿಸಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.
ಮಂಗಳೂರು ಏರ್ಪೋರ್ಟ್ ನಿಂದ ನೇರವಾಗಿ ಉರ್ವಾ ಮಾರ್ಕೆಟ್ ಬಳಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗಾಗಿ ಸಿಎಂ ಸಿದ್ದರಾಮಯ್ಯ ಮೊದಲು ತೆರಳಬೇಕಿತ್ತು. ಸಿದ್ದರಾಮಯ್ಯ ಚಾಮರಾಜನಗರದಿಂದ ಮಂಗಳೂರಿಗೆ ಆಗಮಿಸುವಾಗಲೇ ಸಂಜೆ ಗಂಟೆ 4.30 ಆಗಿದ್ದರಿಂದ ಉರ್ವಾ ಪ್ರೋಗ್ರಾಂ ಕ್ಯಾನ್ಸಲ್ ಮಾಡಿ ನೇರವಾಗಿ ಪಡೀಲಿಗೆ ತೆರಳಿದ್ದಾರೆ.
BJP Yuva Morcha Members Show Black Flags to CM Siddaramaiah Near Yeyadi in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm