ಬ್ರೇಕಿಂಗ್ ನ್ಯೂಸ್
17-05-25 08:52 pm Mangalore Correspondent ಕರಾವಳಿ
ಮಂಗಳೂರು, ಮೇ.17: ನಿಂತಿದ್ದ ಕಾಲೇಜು ಬಸ್ಸಿಗೆ ಖಾಸಗಿ ಸಿಟಿ ಬಸ್ಸೊಂದು ಹಿಂದಿನಿಂದ ಡಿಕ್ಕಿಯಾದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
ಬಲ್ಮಠದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದು ವಿದ್ಯಾರ್ಥಿಗಳು ಮೇಲಕ್ಕೇರುತ್ತಿದ್ದರು. ಇದೇ ವೇಳೆ, ಸ್ಟೇಟ್ ಬ್ಯಾಂಕ್ ಕಡೆಯಿಂದ ಕೊಣಾಜೆಯ ಹೂಹಾಕುವಕಲ್ಲು ತೆರಳುತ್ತಿದ್ದ ಖಾಸಗಿ ಸರ್ವಿಸ್ ಬಸ್ ನೇರವಾಗಿ ಹಿಂದಿನಿಂದ ಬಂದು ನಿಂತಿದ್ದ ಕಾಲೇಜು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ.




ಡಿಕ್ಕಿಯ ರಭಸಕ್ಕೆ ಕಾಲೇಜು ಬಸ್ ಮುಂದಕ್ಕೆ ಚಲಿಸಿದ್ದು ಹಿಂಭಾಗದಲ್ಲಿ ಕುಳಿತಿದ್ದ ಐದಾರು ವಿದ್ಯಾರ್ಥಿಗಳಿಗೆ ಮತ್ತು ಖಾಸಗಿ ಬಸ್ಸಿನ ಮುಂಭಾಗದಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಒಟ್ಟು ಹತ್ತು ಮಂದಿ ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಉಂಟಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore A private city bus crashed into a college bus at Balmatta, one of the busiest junctions in the city. The collision, which occurred during peak hours, caused panic among students and passersby. Fortunately, no casualties have been reported. However, several students sustained minor injuries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm