ಬ್ರೇಕಿಂಗ್ ನ್ಯೂಸ್
22-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 22 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆ ಪೇಟೆಯಲ್ಲಿ ಮೇ 25ರಂದು ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ ನಡೆಯಲಿದೆ.
ಮೇ 25ರ ಭಾನುವಾರ ಸಂಜೆ 3.30 ಗಂಟೆಗೆ ಬಜ್ಪೆ ಜಂಕ್ಷನ್ನಲ್ಲಿರುವ ಶಾರದಾ ಮಂಟಪ ಬಳಿ ಸಭೆ ನಡೆಯಲಿದ್ದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರಮುಖ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಮಂಗಳೂರು ಮಹಾನಗರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗದ ಅಧ್ಯಕ್ಷ ಪುರುಷೋತ್ತಮ ತಿಳಿಸಿದ್ದಾರೆ.
ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ
ಮಂಗಳೂರು - ಸುರತ್ಕಲ್ - ಕಾವೂರು ಭಾಗದಿಂದ ಬರುವ ವಾಹನಗಳಿಗೆ ಬಜ್ಪೆ ನಾರಾಯಗುರು ಮಂದಿರ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುರುಪುರ - ವಾಮಂಜೂರು - ಮಳಲಿ ಕಡೆಯಿಂದ ಬರುವ ವಾಹನಗಳಿಗೆ ಸಂಜೀವ ಶೆಟ್ಟಿ ಸಭಾಭವನ ಮತ್ತು ಪಕ್ಕದ ಮೈದಾನದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಲ್ಕಿ ಮೂಡುಬಿದ್ರೆಯಿಂದ ಬರುವ ವಾಹನಗಳಿಗೆ ಕನ್ನಿಕಾ ನಿಲಯ ಮೈದಾನ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಹಿಂದುಗಳನ್ನು ಭಯಪಡಿಸುವ ಉದ್ದೇಶದಿಂದ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ವಿದೇಶದಿಂದಲೂ ಫಂಡಿಂಗ್ ಆಗಿತ್ತು. ಹೀಗಾಗಿ ಎನ್ಐಎ ತನಿಖೆ ಆಗಬೇಕೆಂದು ಒತ್ತಾಯ ಮಾಡುತ್ತಿದ್ದೇವೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಬೇಕೆಂದು ಅವರು ಕೇಳಿಕೊಂಡಿದ್ದಾರೆ.
Vishva Hindu Parishad (VHP) will organise a “janagraha sabhe” near Sharada Mantapa at Bajpe Junction here on May 25 seeking NIA probe into the murder of Suhas Shetty, a rowdy sheeter and Hindutva activist, who was murdered near Bajpe on May 1.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm