ಬ್ರೇಕಿಂಗ್ ನ್ಯೂಸ್
22-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 22 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆ ಪೇಟೆಯಲ್ಲಿ ಮೇ 25ರಂದು ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ ನಡೆಯಲಿದೆ.
ಮೇ 25ರ ಭಾನುವಾರ ಸಂಜೆ 3.30 ಗಂಟೆಗೆ ಬಜ್ಪೆ ಜಂಕ್ಷನ್ನಲ್ಲಿರುವ ಶಾರದಾ ಮಂಟಪ ಬಳಿ ಸಭೆ ನಡೆಯಲಿದ್ದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರಮುಖ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಮಂಗಳೂರು ಮಹಾನಗರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗದ ಅಧ್ಯಕ್ಷ ಪುರುಷೋತ್ತಮ ತಿಳಿಸಿದ್ದಾರೆ.
ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ
ಮಂಗಳೂರು - ಸುರತ್ಕಲ್ - ಕಾವೂರು ಭಾಗದಿಂದ ಬರುವ ವಾಹನಗಳಿಗೆ ಬಜ್ಪೆ ನಾರಾಯಗುರು ಮಂದಿರ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುರುಪುರ - ವಾಮಂಜೂರು - ಮಳಲಿ ಕಡೆಯಿಂದ ಬರುವ ವಾಹನಗಳಿಗೆ ಸಂಜೀವ ಶೆಟ್ಟಿ ಸಭಾಭವನ ಮತ್ತು ಪಕ್ಕದ ಮೈದಾನದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಲ್ಕಿ ಮೂಡುಬಿದ್ರೆಯಿಂದ ಬರುವ ವಾಹನಗಳಿಗೆ ಕನ್ನಿಕಾ ನಿಲಯ ಮೈದಾನ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಹಿಂದುಗಳನ್ನು ಭಯಪಡಿಸುವ ಉದ್ದೇಶದಿಂದ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ವಿದೇಶದಿಂದಲೂ ಫಂಡಿಂಗ್ ಆಗಿತ್ತು. ಹೀಗಾಗಿ ಎನ್ಐಎ ತನಿಖೆ ಆಗಬೇಕೆಂದು ಒತ್ತಾಯ ಮಾಡುತ್ತಿದ್ದೇವೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಬೇಕೆಂದು ಅವರು ಕೇಳಿಕೊಂಡಿದ್ದಾರೆ.
Vishva Hindu Parishad (VHP) will organise a “janagraha sabhe” near Sharada Mantapa at Bajpe Junction here on May 25 seeking NIA probe into the murder of Suhas Shetty, a rowdy sheeter and Hindutva activist, who was murdered near Bajpe on May 1.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm