ಬ್ರೇಕಿಂಗ್ ನ್ಯೂಸ್
22-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 22 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆ ಪೇಟೆಯಲ್ಲಿ ಮೇ 25ರಂದು ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ ನಡೆಯಲಿದೆ.
ಮೇ 25ರ ಭಾನುವಾರ ಸಂಜೆ 3.30 ಗಂಟೆಗೆ ಬಜ್ಪೆ ಜಂಕ್ಷನ್ನಲ್ಲಿರುವ ಶಾರದಾ ಮಂಟಪ ಬಳಿ ಸಭೆ ನಡೆಯಲಿದ್ದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರಮುಖ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಮಂಗಳೂರು ಮಹಾನಗರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗದ ಅಧ್ಯಕ್ಷ ಪುರುಷೋತ್ತಮ ತಿಳಿಸಿದ್ದಾರೆ.
ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ
ಮಂಗಳೂರು - ಸುರತ್ಕಲ್ - ಕಾವೂರು ಭಾಗದಿಂದ ಬರುವ ವಾಹನಗಳಿಗೆ ಬಜ್ಪೆ ನಾರಾಯಗುರು ಮಂದಿರ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುರುಪುರ - ವಾಮಂಜೂರು - ಮಳಲಿ ಕಡೆಯಿಂದ ಬರುವ ವಾಹನಗಳಿಗೆ ಸಂಜೀವ ಶೆಟ್ಟಿ ಸಭಾಭವನ ಮತ್ತು ಪಕ್ಕದ ಮೈದಾನದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಲ್ಕಿ ಮೂಡುಬಿದ್ರೆಯಿಂದ ಬರುವ ವಾಹನಗಳಿಗೆ ಕನ್ನಿಕಾ ನಿಲಯ ಮೈದಾನ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಹಿಂದುಗಳನ್ನು ಭಯಪಡಿಸುವ ಉದ್ದೇಶದಿಂದ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ವಿದೇಶದಿಂದಲೂ ಫಂಡಿಂಗ್ ಆಗಿತ್ತು. ಹೀಗಾಗಿ ಎನ್ಐಎ ತನಿಖೆ ಆಗಬೇಕೆಂದು ಒತ್ತಾಯ ಮಾಡುತ್ತಿದ್ದೇವೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಬೇಕೆಂದು ಅವರು ಕೇಳಿಕೊಂಡಿದ್ದಾರೆ.
Vishva Hindu Parishad (VHP) will organise a “janagraha sabhe” near Sharada Mantapa at Bajpe Junction here on May 25 seeking NIA probe into the murder of Suhas Shetty, a rowdy sheeter and Hindutva activist, who was murdered near Bajpe on May 1.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm