ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.


ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm