ಬ್ರೇಕಿಂಗ್ ನ್ಯೂಸ್
24-05-25 04:29 pm Mangalore Correspondent ಕರಾವಳಿ
ಮಂಗಳೂರು, ಮೇ.24: ಕೇರಳಕ್ಕೆ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಎಂಟ್ರಿ ಕೊಟ್ಟಿದೆ. 16 ವರ್ಷಗಳ ಬಳಿಕ ಮೇ 24ರಂದೇ ಮುಂಗಾರು ಆಗಮಿಸಿದ್ದನ್ನು ಹವಾಮಾನ ಇಲಾಖೆ ಖಚಿತಪಡಿಸಿದೆ.
ಈ ಹಿಂದೆ 2009ರಲ್ಲಿ ಮೇ 23ರಂದು ಮುಂಗಾರು ಮಳೆ ಕೇರಳಕ್ಕೆ ಆಗಮಿಸಿತ್ತು. ಈ ಬಾರಿ ಮುಂಗಾರು ಅರಬ್ಬೀ ಸಮುದ್ರ ಕಡೆಯಿಂದ ಕೇರಳಕ್ಕೆ ಅಧಿಕೃತ ಎಂಟ್ರಿಯಾಗಿದ್ದು ತಮಿಳುನಾಡು, ಬಂಗಾಳ ಕೊಲ್ಲಿಗೂ ಮಾರುತಗಳು ಹಬ್ಬುತ್ತಿರುವುದನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ 1990ರಲ್ಲಿ ಮೇ 19ರಂದು ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದ್ದ ಬಗ್ಗೆ ಉದಾಹರಣೆ ಇದೆ. 2016 ಮತ್ತು 2023ರಲ್ಲಿ ಮಳೆ ವಿಳಂಬಗೊಂಡು ಜೂನ್ 8ರಂದು ಮುಂಗಾರು ಎಂಟ್ರಿಯಾಗಿತ್ತು.


ಅರಬ್ಬೀ ಸಮುದ್ರ ಕಡೆಯಿಂದ ಮಾನ್ಸೂನ್ ಮಾರುತಗಳು ಕೇರಳ, ತಮಿಳುನಾಡು ಮೂಲಕ ಬಂಗಾಳ ಕೊಲ್ಲಿಗೆ ಧಾವಿಸುತ್ತಿರುವುದನ್ನು ಹವಾಮಾನ ಇಲಾಖೆ ಗ್ರಾಫಿಕ್ಸ್ ನಲ್ಲಿ ತೋರಿಸಿದೆ. ಇದೇ ವೇಳೆ, ಕೇರಳದ ಮೂಲಕ ಮಾನ್ಸೂನ್ ಕರ್ನಾಟಕ ಕರಾವಳಿಗೂ ಒಂದು ದಿನದ ಅಂತರದಲ್ಲಿ ಎಂಟ್ರಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 28ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
The monsoon has arrived in Kerala today, eight days ahead of its usual onset date of June 1, the India Meteorological Department (IMD) said on Saturday. This year's onset in Kerala is the earliest in the last 16 years.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm