ಬ್ರೇಕಿಂಗ್ ನ್ಯೂಸ್
24-05-25 04:29 pm Mangalore Correspondent ಕರಾವಳಿ
ಮಂಗಳೂರು, ಮೇ.24: ಕೇರಳಕ್ಕೆ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಎಂಟ್ರಿ ಕೊಟ್ಟಿದೆ. 16 ವರ್ಷಗಳ ಬಳಿಕ ಮೇ 24ರಂದೇ ಮುಂಗಾರು ಆಗಮಿಸಿದ್ದನ್ನು ಹವಾಮಾನ ಇಲಾಖೆ ಖಚಿತಪಡಿಸಿದೆ.
ಈ ಹಿಂದೆ 2009ರಲ್ಲಿ ಮೇ 23ರಂದು ಮುಂಗಾರು ಮಳೆ ಕೇರಳಕ್ಕೆ ಆಗಮಿಸಿತ್ತು. ಈ ಬಾರಿ ಮುಂಗಾರು ಅರಬ್ಬೀ ಸಮುದ್ರ ಕಡೆಯಿಂದ ಕೇರಳಕ್ಕೆ ಅಧಿಕೃತ ಎಂಟ್ರಿಯಾಗಿದ್ದು ತಮಿಳುನಾಡು, ಬಂಗಾಳ ಕೊಲ್ಲಿಗೂ ಮಾರುತಗಳು ಹಬ್ಬುತ್ತಿರುವುದನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದಕ್ಕೂ ಮುನ್ನ 1990ರಲ್ಲಿ ಮೇ 19ರಂದು ಮಾನ್ಸೂನ್ ಕೇರಳಕ್ಕೆ ಕಾಲಿಟ್ಟಿದ್ದ ಬಗ್ಗೆ ಉದಾಹರಣೆ ಇದೆ. 2016 ಮತ್ತು 2023ರಲ್ಲಿ ಮಳೆ ವಿಳಂಬಗೊಂಡು ಜೂನ್ 8ರಂದು ಮುಂಗಾರು ಎಂಟ್ರಿಯಾಗಿತ್ತು.
ಅರಬ್ಬೀ ಸಮುದ್ರ ಕಡೆಯಿಂದ ಮಾನ್ಸೂನ್ ಮಾರುತಗಳು ಕೇರಳ, ತಮಿಳುನಾಡು ಮೂಲಕ ಬಂಗಾಳ ಕೊಲ್ಲಿಗೆ ಧಾವಿಸುತ್ತಿರುವುದನ್ನು ಹವಾಮಾನ ಇಲಾಖೆ ಗ್ರಾಫಿಕ್ಸ್ ನಲ್ಲಿ ತೋರಿಸಿದೆ. ಇದೇ ವೇಳೆ, ಕೇರಳದ ಮೂಲಕ ಮಾನ್ಸೂನ್ ಕರ್ನಾಟಕ ಕರಾವಳಿಗೂ ಒಂದು ದಿನದ ಅಂತರದಲ್ಲಿ ಎಂಟ್ರಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 28ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
The monsoon has arrived in Kerala today, eight days ahead of its usual onset date of June 1, the India Meteorological Department (IMD) said on Saturday. This year's onset in Kerala is the earliest in the last 16 years.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm