ಬ್ರೇಕಿಂಗ್ ನ್ಯೂಸ್
25-05-25 04:19 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಕರಾವಳಿ ಭಾಗದಲ್ಲಿ ಜಡಿಮಳೆ ಮುಂದುವರಿದಿದ್ದು ಈ ಬಾರಿಯೂ ಮಂಗಳೂರಿನ ಪಂಪ್ವೆಲ್ ಹೆದ್ದಾರಿ ಮೇಲ್ಸೇತುವೆಯ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ.
ಭಾನುವಾರ ಬೆಳಗ್ಗೆ 11 ಗಂಟೆ ವೇಳೆಗೆ ಸುರಿದ ಭಾರೀ ಗಾಳಿ ಮಳೆಗೆ ಕಾಲುವೆ ತುಂಬಿ ಹರಿದಿದೆ. ಈ ವೇಳೆ, ಫ್ಲೈಓವರ್ ಕೆಳಭಾಗದಲ್ಲಿ ಕೆಸರು ಬೆರೆತ ಕೆಂಪು ನೀರು ರಸ್ತೆಗೆ ನುಗ್ಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಂಪ್ವೆಲ್ ಹೆದ್ದಾರಿಯಲ್ಲಿ ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿದ್ದು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಟೋ ರಿಕ್ಷಾ, ದ್ವಿಚಕ್ರ ವಾಹನ ಸವಾರರು ಕೆಲಹೊತ್ತು ಶೇಖರಣೆಯಾಗಿದ್ದ ನೀರಿನಲ್ಲೇ ವಾಹನಗಳನ್ನು ತಳ್ಳಿಕೊಂಡು ಸಾಗಿದ್ದಾರೆ.






ಕರಾವಳಿಯಾದ್ಯಂತ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂಗಾರು ಆಗಮನದಲ್ಲೇ ಅಬ್ಬರ ತೋರಿಸಿದೆ. ಹವಾಮಾನ ಇಲಾಖೆ ಮೇ 28ರ ವರೆಗೂ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಲಾಗಿದೆ.
Repeated Woes on Pumpwell Highway, Rainwater Floods Road, Motorists Struggle Amid Heavy Rains Across coast in Mangalore
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm