ಬ್ರೇಕಿಂಗ್ ನ್ಯೂಸ್
 
            
                        26-05-25 07:09 pm Bangalore Correspondent ಕರಾವಳಿ
 
            ಮಂಗಳೂರು, ಮೇ 26 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜ್ಪೆ ಪೇಟೆಯಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಆಯೋಜಿಸಿದ್ದ ಜನಾಗ್ರಹ ಸಭೆಗೆ ಪೊಲೀಸ್ ಅನುಮತಿ ಪಡೆದಿರಲಿಲ್ಲವೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆಯ ಶಾರದಾ ಮಂಟಪದ ಬಳಿ ಬಜ್ಪೆ ಚಲೋ ಎನ್ನುವ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆದಿರಲಿಲ್ಲ. ಪೊಲೀಸ್ ಅನುಮತಿ ಪಡೆಯದೆ ನಡೆಸಿದ ಕಾರ್ಯಕ್ರಮದಲ್ಲಿ ಮೂರು ಸಾವಿರದಷ್ಟು ಜನರು ಪಾಲ್ಗೊಂಡಿದ್ದರು. ಕಾನೂನು ವಿರುದ್ಧವಾಗಿ ಬಜ್ಪೆ ಪೇಟೆಯಲ್ಲಿ ಜನರು ಸೇರಿದ್ದು, ಆಮೂಲಕ ಬಜ್ಪೆಗೆ ಹೋಗುವ ಮತ್ತು ಹಿಂತಿರುಗುವ ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.

ಇದಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಹೇಳಿ ಜನರನ್ನು ಪ್ರಚೋದಿಸಿದ್ದು, ಇದರಿಂದ ಕೋಮು ಸೌಹಾರ್ದ ಕದಡುವ ಯತ್ನ ಮಾಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯಲ್ಲಿ ಪೊಲೀಸರು ಆಯೋಜಕರು ಮತ್ತು ಭಾಷಣಕಾರನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ ಗಳಾದ 189(2), 191(2), 285, 192, 351(2), 351(3), 190 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 107 ಮತ್ತು 109 ಪ್ರಕಾರ ಪ್ರಕರಣ ದಾಖಲಾಗಿದೆ.
 
            
            
            Mangalore Bajpe Chalo Held Without Police Permission; FIR Filed Against Organizers and Speaker at Bajpe Station.
 
    
            
             29-10-25 09:12 pm
                        
            
                  
                Bangalore Correspondent    
            
                    
 
    ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
 
    ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
 
    ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
 
    ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
 
    
            
             28-10-25 10:23 pm
                        
            
                  
                HK News Desk    
            
                    
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    
            
             30-10-25 11:28 am
                        
            
                  
                Udupi Correspondent    
            
                    
 
    ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
 
    ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
 
    ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
 
    ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm