ಬ್ರೇಕಿಂಗ್ ನ್ಯೂಸ್
28-05-25 11:16 pm Mangalore Correspondent ಕರಾವಳಿ
ಮಂಗಳೂರು, ಮೇ 28 : ವಿವಾಹಿತ ಮಹಿಳೆಯನ್ನು ಬಾವಿಗೆ ದೂಡಿ, ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ.
ಬಡಗಮಿಜಾರು ನಿವಾಸಿ ವಿವಾಹಿತ ಮಹಿಳೆ ನಮಿಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರೇಮಿ ಎನ್ನಲಾದ ನಿಡ್ಡೋಡಿ ಮೂಲದ ಪ್ರಶಾಂತ್ ಮೃತಪಟ್ಟವರು ಎಂದು ತಿಳಿದುಬಂದಿದೆ. ನಮೀಕ್ಷಾಗೆ ಮದುವೆಯಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಪತಿ ಸತೀಶ್ ಪೂನಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಮದುವೆಯಾಗಿ ವಿಚ್ಛೇದನ ಆಗಿದೆ. ನಮೀಕ್ಷಾ ಶೆಟ್ಟಿಗೆ ಇನ್ ಸ್ಟಾ ಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿತ್ತು.
ನಮೀಕ್ಷಾ ಗಂಡನ ಜೊತೆ ಸಂಸಾರ ಸರಿ ಹೋಗದೆ ಮಕ್ಕಳೊಂದಿಗೆ ತಂದೆಯ ಮನೆಯಲ್ಲಿಯೇ ವಾಸವಾಗಿದ್ದರು. ಪ್ರಿಯಕರ ಪ್ರಶಾಂತ್, ನಮೀಕ್ಷಾ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ.
ಇಬ್ಬರ ನಡುವಿನ ಜಗಳ ತಾರಕಕ್ಕೆ ಏರಿದ್ದು ಪ್ರೇಯಸಿ ನಮೀಕ್ಷಾಳನ್ನು ಬಾವಿಗೆ ದೂಡಿದ್ದು ಬಳಿಕ ಆಕೆಯ ಮಗು ನೋಡಿದ ಹಿನ್ನೆಲೆ ಪ್ರಶಾಂತ್ ತಾನೂ ಬಾವಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodbidri Incident, Woman Found in Well, Man Dies by Suicide.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm