ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 03:31 pm
Mangalore Correspondent
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm