ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm